ಪುತ್ತೂರು ವಿಧಾಸಭಾ  ಕಾಂಗ್ರೆಸ್ ವಕ್ತಾರರಾಗಿ ಅಮಲ ರಾಮಚಂದ್ರ ನೇಮಕ

0
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವಕ್ತಾರರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಅಮಲ ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ , ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ್, ಮಾಜೀ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ .ಕೆ. ಹರೀಶ್‌ಕುಮಾರ್‌ರವರ ಶಿಫಾರಸಿನಂತೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹಾಗೂ  ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ ರವರುಗಳನ್ನು  ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ವಕ್ತಾರರಾಗಿ ಹೆಚ್ಚುವರಿ ಜವಾಬ್ದಾರಿ ನೀಡಿ ನೇಮಕಾತಿ ನಡೆಸಲಾಗಿದೆ.

LEAVE A REPLY

Please enter your comment!
Please enter your name here