ಎ.26: ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಬೆಳ್ಳಿಪ್ಪಾಡಿಯಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು:ಪುತ್ತೂರು-ಉಪ್ಪಿನಂಗಡಿ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಎ.26ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯ ತನಕ ಕಾಂಚನ, ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು ವಾಟರ್ ಸ್ಪಪ್ಲೈ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆಯಾಗಲಿದೆ. ಹೀಗಾಗಿ 110/33/11೧ ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡು ವಿದ್ಯುತ್ ಫೀಡರ್‌ಗಳಿಂದ ಸರಬರಾಜಾಗುವ ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ವ್ಯಾಪ್ತಿಯ ವಿದ್ಯುತ್ ಬಳಕೆದಾರರ ಗಮನಿಸಿ, ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here