ಭರತನಾಟ್ಯ ಸೀನಿಯರ್ ಪರೀಕ್ಷೆ ರಾಶಿ ಆರ್.ಎಸ್‌ಗೆ ಡಿಸ್ಟಿಂಕ್ಷನ್

0

ಪುತ್ತೂರುರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿಯವರು ನಡೆಸಿದ 2021-22ನೇ ಸಾಲಿನ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ರಾಶಿ ಆರ್.ಎಸ್ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರತಿಷ್ಠಿತ ನೃತ್ಯ ಸಂಸ್ಥೆ ವಿಶ್ವಕಲಾನಿಕೇತನ ಇನ್ಸ್‌ಸ್ಟಿಟ್ಯೂಟ್ ಆಫ್ ಆರ್ಟ್ & ಕಲರ್ ಇದರ ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ.ರೈ ಮತ್ತು ವಿದುಷಿ ಸ್ವಸ್ತಿಕ ಆರ್. ಶೆಟ್ಟಿಯವರ ವಿದ್ಯಾರ್ಥಿನಿಯಾಗಿದ್ದಾರೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈಕೆ ಎಪಿಎಂಸಿ ರಸ್ತೆಯ ರವಿ ಪ್ರೋವಿಷನಲ್ ಸ್ಟೋರ್ ಮ್ಹಾಲಕ ರವಿಚಂದ್ರ ಎಸ್ ಮತ್ತು ಶ್ವೇತಾ ದಂಪತಿ ಪುತ್ರಿ

LEAVE A REPLY

Please enter your comment!
Please enter your name here