ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ನಿವಾಸಿ ಉಮೆಶ್ ರೈ ಮೇಗಿನಮನೆ ಕರ್ನೂರು ಅಲ್ಪಕಾಲದ ಅಸೌಖ್ಯದಿಂದಾಗಿ ಎ.26ರಂದು ನಿಧನರಾದರು. ಇವರು ಕರ್ನೂರು ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರರಾಗಿದ್ದ ಈ ಹಿಂದೆ ಅಯೋಧ್ಯೆ ಚಳುವಳಿಯಲ್ಲಿ ಕರಸೇವಕರಾಗಿ ಭಾಗವಹಿಸಿದ್ದರು. ಮೃತರು ಪತ್ನಿ ಹಾಗೂ ಎರಡು ಮಕ್ಕಳನ್ನು ಅಗಲಿದ್ದಾರೆ.