ಮೇ.1: ಬಡಗನ್ನೂರು ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ಮಹಾಸಭೆ

0

  ಪುತ್ತೂರು:  ಬಡಗನ್ನೂರುಃ  ಸ್ವಾಮಿ ಕೊರಗಜ್ಜ ಕ್ಷೇತ್ರ ಶಬರಿ ನಗರ, ಸುಳ್ಯಪದವು ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಮೇ. 1ರಂದು ಆದಿತ್ಯವಾರ ಅಪರಾಹ್ನ ಗಂಟೆ 3:00ಕ್ಕೆ  ಶ್ರೀ ಕ್ಷೇತ್ರದಲ್ಲಿ ಜರಗಲಿರುವುದು. ಸದಸ್ಯರುಗಳು ಹಾಗೂ ಭಕ್ತಾದಿಗಳು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಿ  ಸಹಕರಿಸುವಂತೆ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ ಗೌಡ  ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here