ಪುತ್ತೂರು: ಬಡಗನ್ನೂರುಃ ಸ್ವಾಮಿ ಕೊರಗಜ್ಜ ಕ್ಷೇತ್ರ ಶಬರಿ ನಗರ, ಸುಳ್ಯಪದವು ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಮೇ. 1ರಂದು ಆದಿತ್ಯವಾರ ಅಪರಾಹ್ನ ಗಂಟೆ 3:00ಕ್ಕೆ ಶ್ರೀ ಕ್ಷೇತ್ರದಲ್ಲಿ ಜರಗಲಿರುವುದು. ಸದಸ್ಯರುಗಳು ಹಾಗೂ ಭಕ್ತಾದಿಗಳು ಹಾಜರಿದ್ದು ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಮಿತಿ ಅಧ್ಯಕ್ಷ ಬೆಳ್ಳಿಯಪ್ಪ ಗೌಡ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.