ವಿವೇಕಾನಂದ ಆ.ಮಾ. ಶಾಲೆಯಲ್ಲಿ ಕ್ರೀಡಾ ತರಬೇತಿ ಶಿಬಿರ ಉದ್ಘಾಟನೆ

0

 

ಪುತ್ತೂರು : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ತರಬೇತಿ ಶಿಬಿರ ಪ್ರಾರಂಭಿಸಲಾಯಿತು. ತಾಲುಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೋನಪ್ಪ ಪಟ್ಟೆ ಉದ್ಘಾಟಿಸಿದರು. ಶಾಲಾ ಅಡಳಿತ ಮಂಡಳಿ ಸದಸ್ಯ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ, ಶಾಲಾ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಭಾಸ್ಕರ್ಗೌಡ ಎಂ. ಉಪಸ್ಥಿತರಿದ್ದರು. ಗಿರೀಶ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here