ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ಅಪ್ರಾಪ್ತೆಗೆ ಅನ್ಯಧರ್ಮದ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದ ಮತ್ತು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಮೇ. 9ರಂದು ನಡೆದಿದೆ. ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎನ್ನಲಾದ ನೌಫಲ್ ಸರಳಿಕಟ್ಟೆ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.