ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ.14ರಂದು ಪ್ರತಿಷ್ಠಾ ವಧಂತ್ಯುತ್ಸವ ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿದ್ದು, ಉತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ಗುರುಪ್ರಸಾದ್ ತಂತ್ರಿಯವರ ನೇತೃತ್ವದಲ್ಲಿ 108 ಕಾಯಿ ಗಣಪತಿ ಹವನ, ಚಂಡಿಕಾ ಹೋಮ, ಶತರುದ್ರಾಭಿಷೇಕ ಕಾರ್ಯಕ್ರಮ ನಡೆಯುತ್ತಿದೆ.

LEAVE A REPLY

Please enter your comment!
Please enter your name here