ಮೇ.21 ರ ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಮೇ.27 ಕ್ಕೆ ಮುಂದೂಡಿಕೆ

0

ಸವಣೂರು : ಸರಕಾರದ ಆದೇಶದ ಪ್ರಕಾರ ಮೇ.21ರಂದು  ಸವಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು  ಮೇ.27ಕ್ಕೆ ಮುಂದೂಡಲಾಗಿದೆ ಎಂದು ಕಡಬ ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here