ಪುತ್ತೂರು: ದ ಕ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷಾತಾ ದೃಷ್ಟಿಯಿಂದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ. 19 ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಡಾ ರಾಜೇಂದ್ರ ಕೆ ವಿ ರವರು ಆದೇಶಿಸಿದ್ದಾರೆ.
ಪುತ್ತೂರು: ದ ಕ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷಾತಾ ದೃಷ್ಟಿಯಿಂದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ. 19 ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಡಾ ರಾಜೇಂದ್ರ ಕೆ ವಿ ರವರು ಆದೇಶಿಸಿದ್ದಾರೆ.