ಉಪ್ಪಿನಂಗಡಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದವರನ್ನು ರಕ್ಷಣೆ ಮಾಡಿದ ಸ್ಥಳೀಯರು

0

ಉಪ್ಪಿನಂಗಡಿ:ಉಪ್ಪಿನಂಗಡಿಯ ನೇತ್ರಾವತಿ ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸ್ಥಳಿಯರು ರಕ್ಷಣೆ ಮಾಡಿರುವ ಘಟನೆ ಮೇ.21ರಂದು ನಡೆದಿದೆ.

 


ಆತ್ಮಹತ್ಯೆಗೆ ಯತ್ನಿಸಿದವರನ್ನು ಉಪ್ಪಿನಂಗಡಿಯ ತೆಕ್ಕಾರು ನಿವಾಸಿ ರಫೀಕ್ ಎಂದು ಗುರುತಿಸಿಳಾಗಿದೆ. ರಫೀಕ್ ಮಾನಸಿಕವಾಗಿ ಅನಾರೋಗ್ಯದಲ್ಲಿದ್ದರು ಎಂದು ತಿಳಿದುಬಂದಿದೆ. ನದಿಗೆ ಹಾರಿ ಆತ್ಮಹತ್ಯೆ ಯತ್ನಿಸಿದವರನ್ನು ಸ್ಥಳದಲ್ಲಿದ್ದ ಸಾರ್ವಜನಿಕರು ನದಿಗೆ ಹಾರಿ ಆತನ್ನು ರಕ್ಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here