ಆಲಂಕಾರು:ಜ್ಞಾನಸುಧಾ ವಿದ್ಯಾಬೋಧನಾ ಕೇಂದ್ರ ಆಲಂಕಾರಿನಲ್ಲಿ ಹಾಗು ಕಡಬದಲ್ಲಿ( ಟ್ಯೂಷನ್ ಸೆಂಟರ್) ನಲ್ಲಿ ದಾಖಲಾತಿ ಪ್ರಾರಂಭವಾಗಿದೆ. ಸಂಸ್ಥೆಯಲ್ಲಿ ಎಲ್.ಕೆ.ಜಿ ಯಿಂದ 10 ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲಮಾಧ್ಯಮ ಎಲ್ಲಾ ವಿಷಯಗಳಿಗೆ ಟ್ಯೂಷನ್ ನೀಡಲಾಗುವುದು. ಹಾಗೆಯೇ ಎಸ್.ಎಸ್ ಎಲ್.ಸಿಯಲ್ಲಿ ಅನುತ್ತೀರ್ಣರಾದವರಿಗೆ ಆಯಾಯ ವಿಷಯಕ್ಕೆ ಸಂಬಂಧಿಸಿ ಪ್ರತ್ಯೇಕ ಟ್ಯೂಷನ್ ನೀಡಲಾಗುವುದು ಮತ್ತು 8, 9ನೇ ತರಗತಿಯಲ್ಲಿ ಫೈಲಾದವರಿಗೆ ನೇರವಾಗಿ ಎಸ್.ಎಸ್.ಎಲ್.ಸಿ ತರಗತಿಗೆ ಪ್ರವೇಶಾತಿ ನೀಡಲಾಗುವುದು. ಈಗಾಗಲೇ ದಾಖಲಾತಿ ಆರಂಭಗೊಂಡಿದೆ ಎಂದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಎಂದು ಸಂಚಾಲಕರಾದ ಬಿ.ಎಲ್ ಜನಾರ್ಧನ ಹಾಗು ಪ್ರಾಂಶುಪಾಲರಾದ ರಾಘವೇಂದ್ರ ಮುಚ್ಚಿಂತ್ತಾಯ ಪ್ರಕಟಣೆಯಲ್ಲಿ ತಿಳಿಸಿದ್ದು 9481229381, 9741427339 ಈ ನಂಬರ್ ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.