ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದಾನಿಗಳಿಂದ ಧ್ವನಿ ವರ್ಧಕವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿಯವರಿಗೆ ಹಸ್ತಾಂತರಿಸಿದರು.
ಕಾಣಿಯೂರು: ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದಾನಿಗಳಿಂದ ಧ್ವನಿ ವರ್ಧಕವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿಯವರಿಗೆ ಹಸ್ತಾಂತರಿಸಿದರು.