ನೆಲ್ಯಾಡಿ: ಹೃದಯಾಘಾತದಿಂದ ಮಹಿಳೆ ನಿಧನ

0

ನೆಲ್ಯಾಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಹೊಸಮಜಲು ನಿವಾಸಿ ಆಶಾ ನಾಯರ್(52ವ.) ಎಂಬವರು ಮೇ 23ರಂದು ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿ ಪ್ರದೀಪ್ ಕುಮಾರ್, ಪುತ್ರರಾದ ಕಾರ್ತಿಕ್, ಕಿರಣ್‌ರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here