ಪುತ್ತೂರು ನಗರ ಪೊಲೀಸ್ ಠಾಣೆ ಎ.ಎಸ್.ಐ ವೆಂಕಟ್ರಮಣರಿಗೆ ಕಡಬಕ್ಕೆ ವರ್ಗಾವಣೆ

0

ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿರುವ ವೆಂಕಟ್ರಮಣ ಅವರನ್ನು ಕಡಬ ಠಾಣೆಗೆ ವರ್ಗಾವಣೆಗೊಳಿಸಿ ಆದೇಶ ಬಂದಿದೆ.


ಪುತ್ತೂರು, ಸಂಪ್ಯ ಸೇರಿದಂತೆ ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಕಡಬ ಠಾಣೆಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here