ಸ್ವಚ್ಛತಾ ಕಾರ್ಮಿಕರ ಗೌರವಾರ್ಪಣೆ ಕಾರ್ಯಕ್ರಮ

0

ಪುತ್ತೂರು:  ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಮಿಕರ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಹಪ್ರಾಧ್ಯಾಪಕರು ಮತ್ತು  ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರು ಡಾ. ಶೋಭಿತಾ ಸತೀಶ್  ಕಾರ್ಯಕ್ರಮವನ್ನು ಸ್ವಾಗತಿಸಿದರು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಶ್ರೀವಿದ್ಯಾ ವಂದಿಸಿ, ಪೂಜಾ ಪಿ.ಕೆ  ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here