ಪುತ್ತೂರು: ಪುಣಚ ದೇವಿನಗರ ಶ್ರೀದೇವಿ ಪ್ರೌಢ ಶಾಲೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕಿ ರಜನಿ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕರಾದ ಸವಿತ, ಚಿತ್ರ, ಸರಸ್ವತಿ, ನಳಿನಾಕ್ಷಿ, ಶುಭಲಕ್ಷ್ಮಿ ಉಪಸ್ಥಿತರಿದ್ದರು.
Home ಚಿತ್ರ ವರದಿ ಪುಣಚ ದೇವಿನಗರ ಶ್ರೀದೇವಿ ಪ್ರೌಢ ಶಾಲೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ