ಪುತ್ತೂರು: ಬೆಳಿಯೂರುಕಟ್ಟೆ ಅನುದಾನಿತ ಹಿರಿಯಪ್ರಾಥಮಿಕ ಶಾಲೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಶಾಲಾ ಮುಖ್ಯ ಗುರು ಕೆ. ಜಯರಾಮ ಶೆಟ್ಟಿ, ಗೌರವಶಿಕ್ಷಕರು ಉಪಸ್ಥಿತರಿದ್ದರು.
Home ಚಿತ್ರ ವರದಿ ಬೆಳಿಯೂರುಕಟ್ಟೆ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ