ಪೆರಿಯಶಾಂತಿ: ಕಂದಕಕ್ಕೆ ಬಿದ್ದ ಲಾರಿ, ಚಾಲಕನಿಗೆ ಗಾಯ

0

ನೆಲ್ಯಾಡಿ: ಬಸ್‌ಗಳ ಓವರ್‌ಟೇಕ್ ವೇಳೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸಿಮೆಂಟ್ ಸಾಗಾಟದ ಲಾರಿಯೊಂದು ಕಂದಕಕ್ಕೆ ಉರುಳಿಬಿದ್ದ ಘಟನೆ ನೆಲ್ಯಾಡಿ ಸಮೀಪದ ಪೆರಿಯಶಾಂತಿಯಲ್ಲಿ ಜೂ.11ರಂದು ಮುಂಜಾನೆ ನಡೆದಿದೆ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು ಗಾಯಗೊಂಡ ಚಾಲಕ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here