ಕಾಣಿಯೂರು: ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ನೀಡಲಿದೆ. ಜೂ 12ರಂದು ಝೀಕನ್ನಡ ವಾಹಿನಿಯಲ್ಲಿ ರಾತ್ರಿ 9ಗಂಟೆಗೆ ಪ್ರದರ್ಶನ ಕಾಣಲಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋದಲ್ಲಿ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡ ರಾಹುಲ್ ಮತ್ತು ಪ್ರತೀಕ್ಷಾ ರವರ ನೃತ್ಯದೊಂದಿಗೆ ಪ್ರದರ್ಶನ ನೀಡಲಿದ್ದಾರೆ. ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ನಟಿ ರಕ್ಷಿತಾ, ಸಂಗೀತ ನಿರ್ದೇಶಕ ಅರ್ಜುನ್ ಸರ್ಜಾ ತೀರ್ಪುಗಾರರಾಗಿರುವ ಅನುಶ್ರೀ ನಿರೂಪಣೆಯಲ್ಲಿ ಮೂಡಿಬರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡ ಪ್ರದರ್ಶನ ನೀಡಲಿದ್ದಾರೆ.