ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಭಿತ್ತಿಪತ್ರ ಪ್ರದರ್ಶನ

0


ಪುತ್ತೂರು: ಸಂವಿಧಾನ ಬದ್ದ ಹಕ್ಕಾದ ಪ್ರತಿಭಟನೆಯನ್ನು ನಡೆಸಿದ ಜನಸಮುದಾಯದ ಮೇಲೆ ಸರಕಾರಿ ಪ್ರಾಯೋಜಿತ ಬುಲ್ಡೋಜರ್ ರಾಜಕೀಯವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾದ್ಯಂತ ಕರೆ ನೀಡಿದ ಪ್ರತಿಭಟನೆಯಂತೆ ಪುತ್ತೂರು ಕ್ಯಾಂಪಸ್ ಫ್ರಂಟ್ ವತಿಯಿಂದ ಕೊಂಬೆಟ್ಟು ಕಾಲೇಜು ಬಳಿ ಹಾಗೂ ಅಂಕತಡ್ಕದಲ್ಲಿ ಭಿತ್ತಿಪತ್ರ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜೂನಿಯರ್ ಕಾಲೇಜು ಘಟಕದ ಅಧ್ಯಕ್ಷ ಫುರ್ಖಾನ್, ಕಾರ್ಯದರ್ಶಿ ಸುಹೈಲ್ ಕೊಡಿಪ್ಪಾಡಿ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here