ಸರ್ಕಾರಿ, ಅರೆ ಸರ್ಕಾರಿ ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪ ರಾಥೋಡ್ ಅವರಿಂದ ಬಿಇಒ ಕಚೇರಿ ಮುಂದೆ ಧರಣಿ
ಪುತ್ತೂರು: ಸೇವಾ ವಿಚಾರದಲ್ಲಿ ತಾರತಮ್ಯ, ಸಮಾನತೆ ನೀಡದಿರುವುದು, ಕಡತ ವಿಲೇವಾರಿ ಮಾಡದೇ ಇರುವುದು ಸೇರಿದಂತೆ ಹಕ್ಕುಗಳ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಸರಕಾರಿ ಮತ್ತು ಅರೆ ಸರಕಾರಿ ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿರುವ ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಹಶಿಕ್ಷಕ ಶಿವಪ್ಪ ರಾಥೋಡ್ ಅವರು ನ್ಯಾಯ ಕೊಡುವಂತೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಜೂ.18ರಂದು ಮೌನ ಧರಣಿ ಆರಂಭಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂದೆ ಚಾಪೆ ಹಾಕಿ ಕೂತು ಕೊಂಡು ‘ನನ್ನ ಹಕ್ಕು ನನ್ನ ನಡೆ’ … Continue reading ಸರ್ಕಾರಿ, ಅರೆ ಸರ್ಕಾರಿ ವಿಕಲಚೇತನ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಪ್ಪ ರಾಥೋಡ್ ಅವರಿಂದ ಬಿಇಒ ಕಚೇರಿ ಮುಂದೆ ಧರಣಿ
Copy and paste this URL into your WordPress site to embed
Copy and paste this code into your site to embed