ಅರಿಯಡ್ಕ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಕರಸೇವೆ

0

ಅರಿಯಡ್ಕ: ಅರಿಯಡ್ಕ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾಮಂದಿರದಲ್ಲಿ ವಿವೇಕಾನಂದ ಯುವಕ ವೃಂದ ರಿ, ಕೌಡಿಚ್ಚಾರು ಮತ್ತು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಅರಿಯಡ್ಕ ಘಟ ಸಮಿತಿ ವತಿಯಿಂದ ಜೀರ್ಣೋದ್ದಾರಗೊಳ್ಳುತ್ತಿರುವ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಒಂದು ದಿನದ ಕರಸೇವೆ ನಡೆಯಿತು.


ಈ ಸಂದರ್ಭದಲ್ಲಿ ವಿವೇಕಾನಂದ ಯುವಕ ವೃಂದದ ಪದಾಧಿಕಾರಿಗಳು ಹಾಗೂ ಸದಸ್ಯರು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಅರಿಯಡ್ಕ ಘಟ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಶ್ರೀ ಕೃಷ್ಣ ಭಜನಾ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here