ಪುತ್ತೂರು: ರಾಜಸ್ಥಾನದಲ್ಲಿ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಖಂಡಿಸಿ ಜೂ.29ರ ಸಂಜೆ ಪುತ್ತೂರು ದರ್ಬೆಯಲ್ಲಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ ಎಂದು ಹಿಂಜಾವೇ ಪ್ರಮುಖರು ತಿಳಿಸಿದ್ದಾರೆ.
ಪುತ್ತೂರು: ರಾಜಸ್ಥಾನದಲ್ಲಿ ಟೈಲರ್ ಕನ್ನಯ್ಯಾ ಲಾಲ್ ಅವರ ಹತ್ಯೆ ಖಂಡಿಸಿ ಜೂ.29ರ ಸಂಜೆ ಪುತ್ತೂರು ದರ್ಬೆಯಲ್ಲಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ ನಡೆಯಲಿದೆ ಎಂದು ಹಿಂಜಾವೇ ಪ್ರಮುಖರು ತಿಳಿಸಿದ್ದಾರೆ.