ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾ.ಎಂ.ಕೆ.ಪ್ರಸಾದ್‌ರವರಿಗೆ ಗೌರವಾರ್ಪಣೆ

0

ಪುತ್ತೂರು:ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ವೈದ್ಯರ ದಿನದ ಪ್ರಶಸ್ತಿಗೆ ಭಾಜನರಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ ಪ್ರಸಾದ್ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ.ಮೂ.ವೆಂಕಟೇಶ ಸುಬ್ರಹ್ಮಣ್ಯ ಭಟ್ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಳದ ಅರ್ಚಕರು ಮತ್ತು ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here