ಪುತ್ತೂರು: ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(ಐ ಎಮ್ ಎ) ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ ಪ್ರಸಾದ್ ಅವರಿಗೆ ‘ಮುತ್ತಿನೂರಿನ ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ಅಭಿವಂದನಾ ಸಮಾರಂಭ’ ವು ಜು.14 ರಂದು ಪುತ್ತೂರು ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಲಿದೆ.
ನಾಗರಿಕಾ ಸನ್ಮಾನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾ.ಎಂ.ಕೆ.ಪ್ರಸಾದ್ ಅವರ ಅಭಿಮಾನಿಗಳು ಭಾಗವಹಿಸುವಂತೆ ಡಾ.ಎಂ ಕೆ ಪ್ರಸಾದ್ ಅಭಿವಂದನಾ ವೇದಿಕೆ ಪ್ರಕಟಣೆ ತಿಳಿಸಿದೆ.