ಪುತ್ತೂರು: ಬಕ್ರೀದ್ ಸಂದರ್ಭ ಗೋಹತ್ಯೆ ಹಾಗು ಅಕ್ರಮ ಗೋ ಸಾಗಾಣಿಕೆಗೆ ನಡೆಯುವುದಕ್ಕೆ ಕಡಿವಾಣ ಹಾಕಬೇಕು ಎಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡದ ವತಿಯಿಂದ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯರವಿ ಅವರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭ ವಿಹಿಂಪ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತಡ್ಕ, ಬಜರಂಗದಳ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಜಯಂತ ಕುಂಜೂರುಪಂಜ, ಪ್ರಖಂಡ ಸಂಯೋಜಕ ವಿಶಾಖ್ ಸಸಿಹಿತ್ಲು, ಅಖಾಡ ಪ್ರಮುಖ್ ದಿನೇಶ್ ತಿಂಗಳಾಡಿ ಉಪಸ್ಥಿತರಿದ್ದರು.
Home ಚಿತ್ರ ವರದಿ ಗೋಹತ್ಯೆ, ಗೋ ಸಾಗಾಣಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವಿಹಿಂಪ, ಬಜರಂಗದಳ ಗ್ರಾಮಾಂತರ ಪ್ರಖಂಡದಿಂದ ಪೊಲೀಸ್ ಠಾಣೆಗೆ...