ಈಶ್ವರಮಂಗಲ-ಸುಳ್ಯಪದವು ರಸ್ತೆಯ ಮೀನಾವುನಲ್ಲಿ ಧರೆ ಕುಸಿದು ಅಪಾಯಕಾರಿ ಸ್ಥಿತಿಯಲ್ಲಿ ಮನೆ…!

ರಸ್ತೆಯೂ ಅಪಾಯದಂಚಿನಲ್ಲಿ-ಸಂಬಂಧಪಟ್ಟವರು ಗಮನಹರಿಸುವಂತೆ ಆಗ್ರಹ @ಯೂಸುಫ್ ರೆಂಜಲಾಡಿ   ಪುತ್ತೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಈಶ್ವರಮಂಗಲ-ಸುಳ್ಯಪದವು ರಸ್ತೆಯ ಮೀನಾವು ಎಂಬಲ್ಲಿ ರಸ್ತೆ ಬದಿಯ ಧರೆ ಕುಸಿದು ಮನೆಯೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು ಮನೆ ಮಂದಿ ಆತಂಕದಲ್ಲಿದ್ದಾರೆ. ರಸ್ತೆಯಲ್ಲಿ ಘನ ವಾಹನಗಳು ಸಂಚರಿಸುವ ಸಂದರ್ಭ ಅಪಾಯದಂಚಿನಲ್ಲಿರುವ ಧರೆ ಕುಸಿದರೆ ರಸ್ತೆಯೂ ಕುಸಿತಕ್ಕೊಳಗಾಗುವ ಸಾಧ್ಯತೆಯಿದ್ದು ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕಾಗಿದೆ ಎನ್ನುವ ಆಗ್ರಹ ಕೇಳಿ ಬಂದಿದೆ. ಮೀನಾವು ನಿವಾಸಿ ಸಂಶುದ್ದೀನ್ ಎಂಬವರ ಮನೆಯ ಹಿಂಭಾಗದ ಎತ್ತರದ ಧರೆಯ ಸುಮಾರು ಭಾಗ ಕುಸಿತಗೊಂಡು … Continue reading ಈಶ್ವರಮಂಗಲ-ಸುಳ್ಯಪದವು ರಸ್ತೆಯ ಮೀನಾವುನಲ್ಲಿ ಧರೆ ಕುಸಿದು ಅಪಾಯಕಾರಿ ಸ್ಥಿತಿಯಲ್ಲಿ ಮನೆ…!