ಪುತ್ತೂರು: ಚಾಪಲ್ಲ ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಅಝಾಃ(ಬಕ್ರೀದ್) ವಿಶೇಷ ನಮಾಜ್ ನಡೆಯಿತು. ಮಹಮ್ಮದ್ ಅಶ್ರಫ್ ಫಾಝಿಲ್ ಬಾಖವಿ ಸಂದೇಶ ಭಾಷಣ ಮಾಡಿದರು. ಜಮಾಅತರು ಉಪಸ್ಥಿತರಿದ್ದರು.
ಪುತ್ತೂರು: ಚಾಪಲ್ಲ ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಅಝಾಃ(ಬಕ್ರೀದ್) ವಿಶೇಷ ನಮಾಜ್ ನಡೆಯಿತು. ಮಹಮ್ಮದ್ ಅಶ್ರಫ್ ಫಾಝಿಲ್ ಬಾಖವಿ ಸಂದೇಶ ಭಾಷಣ ಮಾಡಿದರು. ಜಮಾಅತರು ಉಪಸ್ಥಿತರಿದ್ದರು.