ಸವಣೂರು ಚಾಪಲ್ಲ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

0

 

ಪುತ್ತೂರು: ಚಾಪಲ್ಲ ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಅಝಾಃ(ಬಕ್ರೀದ್) ವಿಶೇಷ ನಮಾಜ್ ನಡೆಯಿತು. ಮಹಮ್ಮದ್ ಅಶ್ರಫ್ ಫಾಝಿಲ್ ಬಾಖವಿ ಸಂದೇಶ ಭಾಷಣ ಮಾಡಿದರು. ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here