ಪುತ್ತೂರು: ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ(ಐ ಎಮ್ ಎ) ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರು ಆದರ್ಶ ಆಸ್ಪತ್ರೆಯ ಡಾ.ಎಂ.ಕೆ ಪ್ರಸಾದ್ ಅವರಿಗೆ ‘ಮುತ್ತಿನನಗರಿಯ ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ಅಭಿವಂದನಾ ಸಮಾರಂಭ’ ವು ಜು.14ರಂದು ಪುತ್ತೂರು ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಲಿದ್ದು ಈ ಕುರಿತು ಈಗಾಗಲೇ ಸಮಿತಿ ರಚನೆ ಮಾಡಲಾಗಿದ್ದು, ಇದರ ಪೂರ್ವ ಸಿದ್ದತಾ ಸಭೆ ಜು.10 ರಂದು ಶ್ರೀ ಮಹಾಲಿಂಗೇಶ್ವರ ದೇವಳದ ಸಭಾ ಭವನದಲ್ಲಿ ನಡೆಯಿತು. ಅಭಿನಂದನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
Home ಚಿತ್ರ ವರದಿ ಮುತ್ತಿನನಗರಿಯ ‘ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ‘ ಅಭಿವಂದನಾ, ನಾಗರಿಕಾ ಸನ್ಮಾನದ ಪೂರ್ವ ಸಿದ್ದತಾ...