ಪುತ್ತೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ಉಪ್ಪಿನಂಗಡಿಗೆ ಭೇಟಿ ನೀಡಲಿದ್ದಾರೆ. ಉಪ್ಪಿನಂಗಡಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ.
ಪುತ್ತೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ಉಪ್ಪಿನಂಗಡಿಗೆ ಭೇಟಿ ನೀಡಲಿದ್ದಾರೆ. ಉಪ್ಪಿನಂಗಡಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ.