ಇಂದು(ಜು.12): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪ್ಪಿನಂಗಡಿಗೆ ಭೇಟಿ

0

ಪುತ್ತೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ಉಪ್ಪಿನಂಗಡಿಗೆ ಭೇಟಿ ನೀಡಲಿದ್ದಾರೆ. ಉಪ್ಪಿನಂಗಡಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here