ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

0

ವಿಟ್ಲ: ರಾಜ್ಯಸಭೆಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ ಅಭಿನಂದಿಸಲಾಯಿತು. ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಎ.ಸಿ.ಭಂಡಾರಿ, ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ, ನಿಕಟಪೂರ್ವಾಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯ ಪುಷ್ಪರಾಜ ಹೆಗ್ಡೆ, ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಜಯಾನಂದ. ಪಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here