ಪುತ್ತೂರು: ಅಖಿಲ ಭಾರತ ಚೆಸ್ ಫೆಡರೇಷನ್ ಮತ್ತು ಭಾರತ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ಒಡಿಶಾದ ಭುವನೇಶ್ವರದಲ್ಲಿ ನಡೆದ 17 ರ ಒಳಗಿನ ವಯೋಮಾನದ 32ನೇ ರಾಷ್ಟ್ರೀಯ ಚೆಸ್ ಟೂರ್ನಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಧನುಷ್ ರಾಮ್. ಎಂ (ದಿನೇಶ್ ಪ್ರಸನ್ನ ಮತ್ತು ಉಮಾ ಡಿ.ಪ್ರಸನ್ನರವರ ಪುತ್ರ) ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಽಸಿ ಮುಕ್ತ ವಿಭಾಗದಲ್ಲಿ ನಗದು ಪುರಸ್ಕಾರದೊಂದಿಗೆ 12ನೇ ಸ್ಥಾನ ಪಡೆದಿದ್ದಾರೆ.