ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ  ವಿದ್ಯಾರ್ಥಿವೇತನ ಮಾಹಿತಿ  ಕಾರ್ಯಕ್ರಮ

0

ಪುತ್ತೂರು: ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ  ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ  ಕಾರ್ಯಕ್ರಮ ಜು.15ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಶಿಕ್ಷಕ ನಾರಾಯಣ ನಾಯಕ್ ರವರು ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ನೀಡಿದರು ಮತ್ತು ಅವರ ಶಿಕ್ಷಕ ವೃತ್ತಿಯ ಅನುಭವವನ್ನು ಹಂಚಿಕೊಂಡರು. ಕಾಲೇಜಿನ ಸಹಪ್ರಧ್ಯಾಪಕ ಮುರಳಿಕೃಷ್ಣ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಶ್ರೀವಿದ್ಯಾ ಸ್ವಾಗತಿಸಿ, ಬಾಲಕೃಷ್ಣ ವಂದಿಸಿದರು. ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here