ಕಾಣಿಯೂರು: ಭಾರೀ ಗಾಳಿ ಮಳೆಗೆ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಂಬೀರಿ ರಾಜೀವಿ ಗಾಂಧಿ ಸೇವಾ ಕೇಂದ್ರದ ಸಮೀಪ ಬೃಹತ್ ಮರವೊಂದು ವಿದ್ಯುತ್ ತಂತಿಗೆ ಬಿದ್ದು, ಎರಡು ವಿದ್ಯುತ್ ಕಂಬಗಳಿಗೆ ಹಾನಿ ಉಂಟಾದ ಘಟನೆ ಜು 16ರಂದು ಬೆಳಂದೂರು ಗ್ರಾ. ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.