ಬೆಟ್ಟಂಪಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಬೆಟ್ಟಂಪಾಡಿ: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಇತ್ತೀಚೆಗೆ ದೇವಳದಲ್ಲಿ ನಡೆಯಿತು. ಅರ್ಚಕ ದಿವಾಕರ ಭಟ್ ಬಿಡುಗಡೆಗೊಳಿಸಿ, ಪ್ರಾರ್ಥಿಸಿದರು.


ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ಗೌರವಾಧ್ಯಕ್ಷ ಶಿವಕುಮಾರ್ ಬಲ್ಲಾಳ್ ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, ಕೋಶಾಧಿಕಾರಿ ಪ್ರವೀಣ್ ಕರ್ನಪ್ಪಾಡಿ, ಪದಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ವಾಗ್ಲೆ, ಸತೀಶ್ ರೈ ಮೂರ್ಕಾಜೆ, ರಮೇಶ್ ಗೌಡ ಬಳ್ಳಿತ್ತಡ್ಡ, ಜಗದೀಶ್ ಗೌಡ ಪಾರ, ಶೇಷಪ್ಪ ರೈ ಮೂರ್ಕಾಜೆ, ಸತೀಶ್ ಗೌಡ ಪಾರ, ಪ್ರಭಾಕರ ರೈ ಬಾಜುವಳ್ಳಿ, ರವಿರಾಜ್ ಅಮೀನ್, ಬಾಲಚಂದ್ರ ರೈ ಆನಾಜೆ, ಉದಯ ಕಕ್ಕೂರು ಮತ್ತಿತರರು ಉಪಸ್ಥಿತರಿದ್ದರು.ದಿವಾಕರ ಭಟ್ ಬಿಡುಗಡೆಗೊಳಿಸಿ, ಪ್ರಾರ್ಥಿಸಿದರು.

ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ಗೌರವಾಧ್ಯಕ್ಷ ಶಿವಕುಮಾರ್ ಬಲ್ಲಾಳ್ ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಅಧ್ಯಕ್ಷ ಸೀತಾರಾಮ ಗೌಡ ಮಿತ್ತಡ್ಕ, ಕೋಶಾಧಿಕಾರಿ ಪ್ರವೀಣ್ ಕರ್ನಪ್ಪಾಡಿ, ಪದಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ವಾಗ್ಲೆ, ಸತೀಶ್ ರೈ ಮೂರ್ಕಾಜೆ, ರಮೇಶ್ ಗೌಡ ಬಳ್ಳಿತ್ತಡ್ಡ, ಜಗದೀಶ್ ಗೌಡ ಪಾರ, ಶೇಷಪ್ಪ ರೈ ಮೂರ್ಕಾಜೆ, ಸತೀಶ್ ಗೌಡ ಪಾರ, ಪ್ರಭಾಕರ ರೈ ಬಾಜುವಳ್ಳಿ, ರವಿರಾಜ್ ಅಮೀನ್, ಬಾಲಚಂದ್ರ ರೈ ಆನಾಜೆ, ಉದಯ ಕಕ್ಕೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here