ಪೇಟೆಯಲ್ಲಿ ರಸ್ತೆಗೆ ತಾತ್ಕಾಲಿಕ ದುರಸ್ಥಿ

0

ಪುತ್ತೂರು: ಮಳೆಯಿಂದಾಗಿ ನಗರಸಭೆ ವ್ಯಾಪ್ತಿಯ ದರ್ಬೆ ಸಮೀಪ ರಸ್ತೆಯಲ್ಲಿ ನಿರ್ಮಾಣಗೊಂಡ ಹೊಂಡಗಳಿಗೆ ನಗರಸಭೆಯಿಂದ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆದಿದೆ.
ಮಳೆಯಿಂದಾಗಿ ಹಲವು ರಸ್ತೆಗಳು ಕೆಟ್ಟು ಹೋಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದ್ದು, ಇದೀಗ ಮಳೆ ಸ್ವಲ್ಪ ಕಡಿಮೆ ಆದ್ದರಿಂದ ನಗರಸಭೆಯಿಂದ ತಾತ್ಕಾಲಿಕ ದುರಸ್ಥಿ ಕಾರ್ಯ ನಡೆದಿದೆ.

LEAVE A REPLY

Please enter your comment!
Please enter your name here