ಬಂಟ್ವಾಳ : ಕಾಮಾಜೆ ಮೈರಾನ್ ಪಾದೆ ನವೋದಯ ಯುವಕ ಸಂಘದ ಅಧ್ಯಕ್ಷರಾಗಿ ವಿನೋದ್ ಕಾಮಾಜೆ ಆಯ್ಕೆ

0

ಬಂಟ್ವಾಳ: ನವೋದಯ ಯುವಕ ಸಂಘ ಮೈರಾನ್ ಪಾದೆ, ಕಾಮಾಜೆ ಇದರ ನೂತನ ಅಧ್ಯಕ್ಷರಾಗಿ ವಿನೋದ್ ಕಾಮಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಧನರಾಜ್‌ರವರ ಅಧ್ಯಕ್ಷತೆಯಲ್ಲಿ ಯುವಕ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ನಡೆಸಲಾಯಿತು.

ಉಪಾಧ್ಯಕ್ಷರಾಗಿ ಜಗದೀಶ್ ಕಾಮಾಜೆ, ಕಾರ್ಯದರ್ಶಿಯಾಗಿ ಲೋಕೇಶ್ ಮೈರಾನ್ ಪಾದೆ, ಚಿದಾನಂದ ಕಾಮಾಜೆ, ಅಕ್ಷಯ್ ಕಾಮಾಜೆ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಕಾಮಾಜೆ ಹಾಗೂ ವಿವಿಧ ಸಮಿತಿಯನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here