ದ.ಕ. ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನಡೆಸಲು ಸಚಿವ ವಿ.ಸುನೀಲ್ ಕುಮಾರ್ ನೇಮಕ – ಸರಕಾರದ ಆದೇಶ

0

ಪುತ್ತೂರು : ಈ ಸಾಲಿನ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರಕಾರದ ಸಚಿವಾಲಯದ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದಾರೆ. ರಾಜ್ಯದ 28 ಜಿಲ್ಲೆಗಳಿಗೆ ಧ್ವಜಾರೋಹಣ ನಡೆಸಲು ಸಚಿವರನ್ನು ನೇಮಕ ಮಾಡಿದ್ದು ದ.ಕ.ಜಿಲ್ಲೆಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್‌ರವರನ್ನು ನೇಮಕ ಮಾಡಿ ಆದೇಶಿಸಿದೆ.

LEAVE A REPLY

Please enter your comment!
Please enter your name here