ರೈತರ ಜೈವಿಕ ಉತ್ಪಾದನಾ ಕಂಪೆನಿಯ ಬಗ್ಗೆ ಮಾಹಿತಿ ಕಾರ್ಯಗಾರ

0

ಕೆಯ್ಯೂರು: ಕೆಯ್ಯೂರು ಗ್ರಾಮದಲ್ಲಿ ನಡೆದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಎಂ.ಸಿ.ಎಲ್  ಕಂಪೆನಿಯ ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿಯ  ಉಮೇಶ್ ರೈಯವರು ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದ ಸಂಯೋಜನೆಯನ್ನು ಎಂ.ಸಿ.ಎಲ್ ನ ಎಂ.ವಿ.ಪಿ ಕೆಯ್ಯೂರು ಗ್ರಾಮದ ಪ್ರವರ್ತಕ  ಶಿವಶ್ರೀ ರಂಜನ್ ರೈ ದೇರ್ಲ ರವರು ಆಯೋಜಿಸಿದ್ದರು.  ಮಾಹಿತಿ ಕಾರ್ಯಾಗಾರದಲ್ಲಿ ಸುಮಾರು 500ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here