ಜು.27 ಕ್ಕೆ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ಉರಿನಲ್ಲಿ ಅಂತ್ಯಕ್ರಿಯೆ

0


ಪುತ್ತೂರು: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ಅವರ ಮೃತದೇಹವನ್ನು ಜು.27 ರಂದು ಪುತ್ತೂರಿನಿಂದ ಮೆರವಣಿಗೆ ಮೂಲಕ ಬೆಳ್ಳಾರೆಗೆ ಹೋಗಿ ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹಿಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here