ಪುತ್ತೂರು: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ಅವರ ಮೃತದೇಹವನ್ನು ಜು.27 ರಂದು ಪುತ್ತೂರಿನಿಂದ ಮೆರವಣಿಗೆ ಮೂಲಕ ಬೆಳ್ಳಾರೆಗೆ ಹೋಗಿ ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹಿಂದು ಸಂಘಟಕರು ತಿಳಿಸಿದ್ದಾರೆ.
ಪುತ್ತೂರು: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ಅವರ ಮೃತದೇಹವನ್ನು ಜು.27 ರಂದು ಪುತ್ತೂರಿನಿಂದ ಮೆರವಣಿಗೆ ಮೂಲಕ ಬೆಳ್ಳಾರೆಗೆ ಹೋಗಿ ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹಿಂದು ಸಂಘಟಕರು ತಿಳಿಸಿದ್ದಾರೆ.