ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಕಡಬ ಪೇಟೆಯಲ್ಲಿ ಪೋಲಿಸರು ಪಥ ಸಂಚಲನ ನಡೆಸಿದರು. ಕಡಬ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು, ಕೆ.ಎಸ್.ಆರ್.ಪಿ.ಯ ಒಂದು ತುಕಡಿ ಪೋಲಿಸರು ಪಥ ಸಂಚಲದಲ್ಲಿ ಪಾಲ್ಗೊಂಡಿದ್ದರು.
Home ಗ್ರಾಮವಾರು ಸುದ್ದಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಕಡಬ ಪೇಟೆಯಲ್ಲಿ ಪೋಲಿಸರ ಪಥ ಸಂಚಲನ