ಜು.30: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸೇಲ್ಸ್‌ಮ್ಯಾನ್ ಲಕ್ಷ್ಮಣ ಕೋಡಂಬು ಸೇವಾ ನಿವೃತ್ತಿ

0

ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಪಡಿತರ ವಿಭಾಗದಲ್ಲಿ ಸೇಲ್ಸ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮಣ ಕೋಡಂಬುರವರು ಜು.30 ರಂದು ಕರ್ತವ್ಯದಿಂದ ನಿವೃತ್ತಿ ಹೊಂದಿದ್ದಾರೆ. 36 ವರ್ಷಗಳ ಕಾಲ ಇವರು ಪಡಿತರ ವಿಭಾಗದಲ್ಲಿ ಸೇಲ್ಸ್‌ಮ್ಯಾನ್ ಆಗಿ ತಿಂಗಳಾಡಿ ಮತ್ತು ಕೆಯ್ಯೂರು ಬ್ರ್ಯಾಂಚ್‌ನಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಪತ್ನಿ ದಿವ್ಯ ಹಾಗೂ ಪುತ್ರಿ ಸೃಷ್ಟಿಯವರೊಂದಿಗೆ ಕೋಡಂಬುನಲ್ಲಿ ವಾಸ್ತವ್ಯ ಹೊಂದಿದ್ದಾರೆ.

LEAVE A REPLY

Please enter your comment!
Please enter your name here