ಪುತ್ತೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.31ರಂದು ಬೆಳಿಗ್ಗೆ ಭೇಟಿ ನೀಡಲಿದ್ದಾರೆ.
ಪುತ್ತೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.31ರಂದು ಬೆಳಿಗ್ಗೆ ಭೇಟಿ ನೀಡಲಿದ್ದಾರೆ.