ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಅ. 13 ರಂದು ಪುತ್ತೂರು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರಭವನದಲ್ಲಿ ಜರಗಲಿರುವ ಆಟಿಡೊಂಜಿ ದಿನ ಕಾರ್ಯಕ್ರಮದ ಅಮಂತ್ರಣ ಪತ್ರ ಬಿಡುಗಡೆ ಸಮಾರಂಭ ಜು. 28 ರಂದು ಪುತ್ತೂರು ಬಂಟರಭವನದಲ್ಲಿ ಜರಗಿತು.
ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಸೀತಾರಾಮ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು,, ತಾಲೂಕು ಬಂಟರ ಸಂಘದ ಪ್ರದಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಸಬಿತಾ ಭಂಡಾರಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲುಕು ಸಮಿತಿ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಮಾತೃ ಸಂಘದ ನಿರ್ದೇಶಕರುಗಳಾದ ಚಂದ್ರಹಾಸ್ ಶೆಟ್ಟಿ ಎನ್, ನಿರಂಜನ್ ರೈ ಮಠಂತಬೆಟ್ಟು, ಬಂಟರ ಸಂಘದ ಉಪಾಧ್ಯಕ್ಷರುಗಳಾದ ಚಿಲ್ಮೆತ್ತಾರು ಜಗಜೀವನ್ದಾಸ್ ರೈ, ರೋಶನ್ ರೈ ಬನ್ನೂರು, ಬಂಟರ ಸಂಘದ ಪದಾಧಿಕಾರಿಗಳಾದ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿ, ರವೀಂದ್ರ ಶೆಟ್ಟಿ ನುಳಿಯಾಲು, ದಯಾನಂದ ರೈ ಕೊರ್ಮಂಡ, ಮನೋಹರ್ ರೈ ಕಡಬ, ಎಂ. ಆರ್.ಜಯಕುಮಾರ್ ರೈ ಮಿತ್ರಂಪಾಡಿ, ರಾಮಯ್ಯ ರೈ ತಿಂಗಳಾಡಿ, ಎ.ಕೆ ಜಯರಾಮ ರೈ ಕೆಯ್ಯೂರು, ಗೀತಾ ಶೆಟ್ಟಿ, ಹರಿಣಾಕ್ಷಿ ಜೆ.ಶೆಟ್ಟಿ, ಸ್ವರ್ಣಲತಾ ಜೆ.ರೈ, ಮಾಧವಿ ರೈ ಉಪ್ಪಿನಂಗಡಿ, ಜಗಮೋಹನ್ ರೈ ಸೂರಂಬೈಲು, ಅಮ್ಮಣ್ಣ ರೈ ಪಾಪೆಮಜಲು, ಶ್ರೀಧರ್ ರೈ ಎಚ್, ಅನಂದ ರೈ ಸೂರಂಬೈಲು, ಪ್ರಕಾಶ್ ರೈ ಸಾರಕರೆ, ನಾರಾಯಣ ರೈ ಬಾರಿಕೆ ಪರ್ಪುಂಜ, ವಿಕ್ರಮ್ ಶೆಟ್ಟಿ ಅಂತರ, ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು, ಪಿ.ಡಿ. ಕೃಷ್ಣ ಕುಮಾರ್ ರೈ ದೇವಸ್ಯ, ಸದಾಶಿವ ರೈ ಸೂರಂಬೈಲು, ದಿವ್ಯಾನಾಥ ಶೆಟ್ಟಿ ಕಾವು, ಸಂತೋಷ್ ಕುಮಾರ್ ರೈ ಇಳಂತಾಜೆ, ಗಣೇಶ್ ರೈ ಮಿತ್ರಂಪಾಡಿ, ತಿಲಕ್ ರೈ ಕುತ್ಯಾಡಿ, ಸೀತಾರಾಮ ರೈ ಕೆದಂಬಾಡಿಗುತ್ತು, ಕೃಷ್ಣಕುಮಾರ್ ರೈ ಕೆದಂಬಾಡಿಗುತ್ತು, ಸಂಕಪ್ಪ ರೈ ಪುತ್ತೂರು, ರಾಧಾಕೃಷ್ಣ ರೈ ಪರಾರಿಗುತ್ತು, ಸುಭಾಶ್ ಶೆಟ್ಟಿ ಅರುವಾರ, ಉಮಾಪ್ರಸಾದ್ ರೈ ನಡುಬೈಲು, ಭಾಸ್ಕರ್ ರೈ ಎಂ, ರವಿಚಂದ್ರ ರೈರವರುಗಳು ಉಪಸ್ಥಿತರಿದ್ದರು.