ಪ್ರವೀಣ್ ನೆಟ್ಟಾರು ಮನೆಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಪ್ರವೀಣ್ ಹತ್ಯೆಯಾಗಿ ಐದು ದಿನಗಳ ಬಳಿಕ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಜು.31ರಂದು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

 

ಈ ಸಂದರ್ಭದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ,ಸುಳ್ಯ ತಾಲೂಕು ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಕೇಶ್.ರೈ ಕೆಡೆಂಜಿ ಮನ್ಮಥ.ಎಸ್,ಬೆಳ್ಳಾರೆ ಗ್ರಾಂ.ಪಂ ಅಧ್ಯಕ್ಷ ಚಂದ್ರಶೇಖರ್ ಪನ್ನೆ,ಎಪಿಯಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು,ಮಾಜಿ ಎಪಿಯಂಸಿ ಸದಸ್ಯೆ ಪುಲಸ್ತ್ಯಾ.ರೈ,ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here